
News · August 18, 2025
ಮಂಗಳೂರು ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಶ್ರೀ ಶಿವಶಂಕರ್ ಆಯ್ಕೆ
ಮಂಗಳೂರು ಕರಾಡ ಬ್ರಾಹ್ಮಣ ಸಮಾಜ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಶಿವಶಂಕರ್ ಭಟ್ ಕನ್ನಡ್ಕ ಅವರಿಗೆ ಅಭಿನಂದನೆಗಳು. ಕಾರ್ಯಕಾರಿ ಸಮಿತಿಯ ಎಲ್ಲಾ ನೂತನ ಪದಾಧಿಕಾರಿಗಳಿಗೂ ಅಭಿನಂದನೆಗಳು...ಶುಭಾಶಯಗಳು...
Community
